ಭಾರತ ಏಳಲಿ-ವಿಶ್ವವನ್ನೆಚ್ಚರಿಸಲಿ

Monday 12 August 2013

ವೇದೋಕ್ತ ಜೀವನ ಶಿಬಿರ



ವೇದಭಾರತೀ, ಹಾಸನ

ವೇದಾಧ್ಯಾಯೀ ಶ್ರೀಸುಧಾಕರಶರ್ಮರ ಮಾರ್ಗದರ್ಶನದಲ್ಲಿ

ವೇದೋಕ್ತ ಜೀವನ ಶಿಬಿರ

ಸ್ಥಳ: ಸಹೃದಯ ಮಂದಿರ, ಶ್ರೀಶಂಕರಮಠದ ಆವರಣ,ಹಾಸನ

ದಿನಾಂಕ 23,24 ಮತ್ತು 25 ಆಗಸ್ಟ್ 2013

ಸಮಯ ಸಾರಿಣಿ

ಪ್ರಾತ:ಕಾಲ 
5:00 :ಉತ್ಥಾನ
5:00 ರಿಂದ 6:15 :ಶೌಚ-ಸ್ನಾನ-ಪಾನೀಯ
6:15 ರಿಂದ 7:00 :ಯೋಗ-ಪ್ರಾಣಾಯಾಮ
7:15 ರಿಂದ 8:00 :ಸಂಧ್ಯೋಪಾಸನೆ-ಅಗ್ನಿಹೋತ್ರ
8:00 ರಿಂದ 8.30 :ಉಪಹಾರ
8:45 ರಿಂದ 11:00 :ವೇದೋಕ್ತ ಜೀವನ ಕ್ರಮ,ಅವಧಿ-1 
11:00 ರಿಂದ 12:00 :ವೇದಾಭ್ಯಾಸ

ಮಧ್ಯಾಹ್ನ: 
12:15 ರಿಂದ 2:30 :ಭೋಜನ ವಿಶ್ರಾಂತಿ
2:45 ರಿಂದ 4:00 :ವೇದೋಕ್ತ ಜೀವನ ಕ್ರಮ,ಅವಧಿ-2 
4:00 ರಿಂದ 4:30 :ಪಾನೀಯ
4:30 ರಿಂದ 6:00 :ವೇದೋಕ್ತ ಜೀವನ ಕ್ರಮ ,ಅವಧಿ-3
6:00 ರಿಂದ 6:40 :ಸಂಧ್ಯೋಪಾಸನೆ-ಅಗ್ನಿಹೋತ್ರ

ರಾತ್ರಿ:
7:00 ರಿಂದ 8:00 :ಉಪನ್ಯಾಸ 
8:15 ರಿಂದ 9:00 :ಭೋಜನ 
9:00 ರಿಂದ 10:00 :ಅನೌಪಚಾರಿಕ
10:00-ದೀಪ ವಿಸರ್ಜನೆ

ವೇದೋಕ್ತ ಜೀವನ ಶಿಬಿರ- ಸೂಚನೆಗಳು:
1.ಶಿಬಿರಾರ್ಥಿಗಳು ದಿನಾಂಕ 22.8.2013 ರಾತ್ರಿ 9.00ಕ್ಕೆ ಮುಂಚೆ ಶಿಬಿರಸ್ಥಾನದಲ್ಲಿರಬೇಕು.ರಾತ್ರಿ ಊಟದ ವ್ಯವಸ್ಥೆ ಇರುತ್ತದೆ.
2.ಜಮಖಾನದ ವ್ಯವಸ್ಥೆ ಇರುತ್ತದೆ.ಹೊದಿಕೆಯಣ್ಣೂ ಶಿಬಿರಾರ್ಥಿಗಳೇ ತರಬೇಕು.
3.ಹಾಸನದ ಶಿಬಿರಾರ್ಥಿಗಳು ಶಿಬಿರದಲ್ಲಿ ರಾತ್ರಿಯ ಊಟ ಮುಗಿಸಿ ಮನೆಗೆ ತೆರಳಿ ಬೆಳಿಗ್ಗೆ6.00ಕ್ಕೆ ಶಿಬಿರಸ್ಥಾನದಲ್ಲಿ ಹಾಜರಿರಬೇಕು.
4.ಟಾರ್ಚ್ ಒಂದನ್ನು ಹೊಂದಿದ್ದರೆ ಉತ್ತಮ.
5.ಬರೆಯಲು ಪುಸ್ತಕ ಪೆನ್ ಶಿಬಿರದಲ್ಲಿ ಕೊಡಲಾಗುತ್ತದೆ.
6.ವೇದೋಕ್ತ ಜೀವನ ಪಥ, ನಿತ್ಯ ಸಂಧ್ಯಾಗ್ನಿಹೋತ್ರ, ನಿಜವ ತಿಳಿಯೋಣ ಸಿಡಿ, ಮತ್ತು ಉಪಯುಕ್ತ ಇತರೆ ಪುಸ್ತಕಗಳು ಶಿಬಿರದಲ್ಲಿ ಮಾರಾಟಕ್ಕೆ ಲಭ್ಯ.
7.ಶಿಬಿರದಲ್ಲಿ ಮುಕ್ತ ಸಂವಾದಕ್ಕೆ ಅವಕಾಶವಿರುತ್ತದೆ.
8.ಮಲಗಲು ಸ್ತ್ರೀ ಪುರುಷರಿಗೆ ಪ್ರತ್ಯೇಕ ಹಾಲ್ ವ್ಯವಸ್ಥೆ ಇರುತ್ತದೆ .ಪ್ರತ್ಯೇಕ ಕೊಠಡಿ ಗಳಿರುವುದಿಲ್ಲ
9.ಬೆಲೆಬಾಳುವ ಸಾಮಾನುಗಳನ್ನು ತರದಿರುವುದು ಉತ್ತಮ
10.ಶಿಬಿರದಲ್ಲಿನ ಎಲ್ಲಾ ಕಾರ್ಯಕ್ರಮಗಳೂ ರೆಕಾರ್ಡ್ ಆಗುತ್ತವೆ ಮತ್ತು ಅದರ ಆಡಿಯೋ/ವೀಡಿಯೋ/ ಫೋಟೋಗಳು ಇರುವ ಸಿ.ಡಿ/ಡಿ.ವಿ.ಡಿ ಯನ್ನು ಆಸಕ್ತರಿಗೆ ಶಿಬಿರ ಮುಗಿದ 15 ದಿನಗಳಲ್ಲಿ ಕಳಿಸಿಕೊಡ ಲಾಗುವುದು.ಆದ್ದರಿಂದ ಶಿಬಿರಾರ್ಥಿಗಳು ಬೆಲೆಬಾಳುವ ಕ್ಯಾಮರಾ, ಮೊಬೈಲ್ ಅಥವಾ ರೆಕಾರ್ಡಿಂಗ್ ಸಾಧನ ತರದಿರುವುದು ಉತ್ತಮ.ಒಂದು ವೇಳೆ ತಂದರೆ ಬೆಲೆಬಾಳುವ ಸಾಧಗಳ ಜವಾಬ್ದಾರಿ ಶಿಬಿರಾರ್ಥಿಗಳದ್ದೇ ಆಗಿರುತ್ತದೆ.
11.ವಿಶ್ರಾಂತಿ ಸಮಯದ ಹೊರತಾಗಿ ಶಿಬಿರದ ಸಮಯದಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿರಬೇಕು.
12.ವೇದಸುಧೆ ತಾಣದಲ್ಲಿ ಶಿಬಿರಾರ್ಥಿಗಳ ಹೆಸರು ಪ್ರಕಟಿಸಲಾಗಿದೆ.ಒಂದುವೇಳೆ ಶಿಬಿರಶುಲ್ಕ 500.00 ರೂ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು ಅವರ ಹೆಸರು ಪ್ರಕಟವಾಗಿರದಿದ್ದರೆ vedasudhe@gmail.com ಗೆ ಹಣಪಾವತಿ ವಿವರವನ್ನು ಮೇಲ್ ಮಾಡಿ.
13.ದಿನಾಂಕ 25.8.2013 ಭಾನುವಾರ ಸಂಜೆ 5.00 ಗಂಟೆಗೆ ನಡೆಯುವ ಶಿಬಿರ ಸಮಾರೋಪ ಸಮಾರಂಭವನ್ನು ಮುಗಿಸಿಕೊಂಡು ಶಿರಾರ್ಥಿಗಳು ಹಿಂದಿರುಗಬಹುದು. ಹೊರ ಊರುಗಳಿಗೆ ಅಂದು ತೆರಳಲು ಅವಕಾಶವಿಲ್ಲದಿದ್ದವರಿಗೆ ರಾತ್ರಿ ಉಳಿಯಲು ಅವಕಾಶವಿರುತ್ತದೆ.

14.ಹೆಚ್ಚಿನ ಮಾಹಿತಿಗಾಗಿ ಕವಿನಾಗರಾಜ್: 9448504804,ಹರಿಹರಪುರಶ್ರೀಧರ್:9663572406, ಅಥವಾ ಶ್ರೀ ಚಿನ್ನಪ್ಪ: 9448653727ಇವರನ್ನು ಸಂಪರ್ಕಿಸಿ

Wednesday 7 August 2013

ವೇದೋಕ್ತ ಜೀವನ ಶಿಬಿರ


ವೇದಭಾರತೀ, ಹಾಸನ


ವೇದೋಕ್ತ ಜೀವನ ಶಿಬಿರ
ಮಾರ್ಗದರ್ಶನ: ವೇದಾಧ್ಯಾಯೀ ಸುಧಾಕರಶರ್ಮ, ಬೆಂಗಳೂರು


ದಿನಾಂಕ:   ಆಗಸ್ಟ್ 23,24 ಮತ್ತು 25                     ಸ್ಥಳ: ಸಹೃದಯಮಂದಿರ. ಶ್ರೀ ಶಂಕರಮಠ, ಹಾಸನ

ಶಿಬಿರದ ಬಗ್ಗೆ ಕೆಲವು ಮಾಹಿತಿಗಳು:
1.ಬೆಳಿಗ್ಗೆ ಮತ್ತು ಸಂಜೆ  ಸಂಧ್ಯೋಪಾಸನೆ  ಮತ್ತು ಅಗ್ನಿಹೋತ್ರ ಅಭ್ಯಾಸ
2.ವೇದಮಂತ್ರಾಭ್ಯಾಸ
3.ವೇದೋಕ್ತ ಜೀವನದ ಬಗ್ಗೆ ಶರ್ಮರ ಮಾರ್ಗದರ್ಶನ[ ದಿನದಲ್ಲಿ ನಾಲ್ಕು   ಅವಧಿಗಳು]
4.ಪ್ರತಿದಿನ  ಸಂಜೆ ಶ್ರೀಸುಧಾಕರಶರ್ಮರ ಸಾರ್ವಜನಿಕ ಉಪನ್ಯಾಸ
5.ಮುಕ್ತ ಚರ್ಚೆಗೆ ಅವಕಾಶ
6.ಸರಳವಾದ ಊಟೋಪಚಾರ
7.ತಂಗಲು ವ್ಯವಸ್ಥೆ
8.ಶಿಬಿರಶುಲ್ಕ ರೂ: 500.00

 ಶಿಬಿರದಲ್ಲಿ ಪಾಲ್ಗೊಳ್ಳುತ್ತಿರುವ ಶಿಬಿರಾರ್ಥಿಗಳು
1. ವಿಜಯಕುಮಾರ್ ಕಲ್ಯಾಣ್- ದೊಡ್ಡಬಳ್ಳಾಪುರ
2. ಸುಹಾಸ್ ದೇಶಪಾಂಡೆ,ಬೆಂಗಳೂರು
3. ಸುಬ್ರಹ್ಮಣ್ಯ, ಬೆಂಗಳೂರು
4. ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು 
5. ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು 
6. ಗಿರೀಶ್ ನಾಗಭೂಷಣ್, ಬೆಂಗಳೂರು
7. ವಿಶ್ವನಾಥ್ ಕಿಣಿ-ಪುಣೆ 
8. ಗುರುಪ್ರಸಾದ್, ಭದ್ರಾವತಿ
9.ಮಹೇಶ್, ಭದ್ರಾವತಿ
10. ಕೆ.ಜಿ.ಕಾರ್ನಾಡ್,ತುಮಕೂರು
11.ಮೋಹನ್ ಕುಮಾರ್, ನಂಜನಗೂಡು
12. ಕವಿ ನಾಗರಾಜ್,ಹಾಸನ
13. ಶ್ರೀನಿವಾಸ್, AIR,ಹಾಸನ
14. ಹರಿಹರಪುರಶ್ರೀಧರ್,ಹಾಸನ
15. ಪ್ರೇಮಾ ಭಗಿನಿ,ಹಾಸನ
16. ಚಿನ್ನಪ್ಪ,ಹಾಸನ
17. ಅಶೋಕ್,ಹಾಸನ
18.ಶ್ರೀಮತೀ ಶೈಲ,ಹಾಸನ
19.ಪಾಂಡುರಂಗ ,ಹಾಸನ      
20.ಸತೀಶ್,ಹಾಸನ
21.ಲೋಕೇಶ್,ಹಾಸನ
22.ಆದಿಶೇಷ್,ಹಾಸನ
23.ಕೇಶವಮೂರ್ತಿ,ಹಾಸನ
24.ಬೈರಪ್ಪಾಜಿ ,ಹಾಸನ
25.ನಿತೀಶ್ ಭಾರಧ್ವಾಜ್,ಹಾಸನ
26. ವಿನಯ್ ಕಾಶ್ಯಪ್,ಬೆಂಗಳೂರು.
27.ಶಿವಶಂಕರ್,ಬೆಂಗಳೂರು
ದೂರವಾಣಿಯ/ಮೇಲ್  ಮೂಲಕ ನೊಂದಾಯಿಸಿಕೊಂಡಿರುವವರು
[ಇವರುಗಳು ತಮ್ಮ ಭಾಗವಹಿಸುವಿಕೆಯನ್ನು vedasudhe@gmail.com ಗೆ ಮೇಲ್ ಮಾಡುವುದರ ಮೂಲಕ ತಮ್ಮ ಪಾಲ್ಗೊಳ್ಳುವಿಕೆಯನ್ನು  ದೃಢಪಡಿಸಲು ಕೋರಿದೆ]
1. ಶಿವಕುಮಾರ್, ಬೆಂಗಳೂರು
2. ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ
3. ವಿನಯ್ ಕಾಶ್ಯಪ್, ಬೆಂಗಳೂರು
4 .ಶರಣಪ್ಪ, ಗದಗ್
5. ವಿಜಯ್ ಹೆರಗು, ಬೆಗಳೂರು
6. ಸುಬ್ರಹ್ಮಣ್ಯ ಹೆಚ್.ಎಸ್ , ಹಳೆಬೀಡು
7. ಶ್ರೀ ಹರ್ಷ,ಹಾಸನ
8. ನಟರಾಜ್ ಪಂಡಿತ್,ಹಾಸನ
9. ಶ್ರೀ ನಾಥ್,ಹಾಸನ
10. ಕೆ.ವಿ.ರಾಮಸ್ವಾಮಿ, ಹಾಸನ 

ಶಿಬಿರಶುಲ್ಕವನ್ನು ಈಗಾಗಲೇ ಪಾವತಿಸಿದ್ದು  ಶಿಬಿರಾರ್ಥಿಗಳ ಪಟ್ಟಿಯಲ್ಲಿ ಹೆಸರು ಸೇರಿರದಿದ್ದಲ್ಲಿ ನೀವು ಶುಲ್ಕ ಪಾವತಿಸಿರುವ ಲಭ್ಯ ವಿವರವನ್ನು vedasudhe@gmail.com ಗೆ ಮೇಲ್ ಮೂಲಕ ತಿಳಿಸಲು ವಿನಂತಿಸುವೆ. 

ಶಿಬಿರಕ್ಕೆ ನೊಂದಾಯಿಸಿಕೊಳ್ಳಲು ಈಗಲೂ ಅವಕಾಶವಿದೆ. ಇಚ್ಛೆಯುಳ್ಳವರು vedasudhe@gmail.com ಗೆ ಮೇಲ್ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು.

-ಹರಿಹರಪುರಶ್ರೀಧರ್
ಸಂಯೋಜಕ
ವೇದಭಾರತೀ, ಹಾಸನ